ಹುಬ್ಬಳ್ಳಿ (ಕರ್ನಾಟಕ ವಾರ್ತೆ) ನ.17: ತಾಲೂಕಿನ ಬು. ಅರಳೀಕಟ್ಟಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಏರ್ಪಡಿಸಿದ್ದ ಗ್ರಾಮ ಆರೋಗ್ಯ ಕಾರ್ಯಕ್ರಮದಡಿ ವಿಕಲಚೇತನರಿಗೆ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಉಪಾಧ್ಯಕ್ಷ ಲಿಂಗರಾಜ ಮೆಣಸಿನಕಾಯಿ, ಪಂಚಾಯತ ಅಭಿವೃದ್ಧಿ ಅಧಿಕಾರಿ ಭಾರತಿ ಮುಧೋಳ, ಬೀಮರಾಜ ಭೈರಪ್ಪನವರ, ಆರೋಗ್ಯ ನಿರೀಕ್ಷಣಾ ಅಧಿಕಾರಿ ವಿದ್ಯಾರಾಣಿ ಹಿರೇಮಠ, ತಾಲೂಕಾ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತ ಮಾಂತೇಶ ಕುರ್ತಕೋಟಿ, ಆಶಾ ಕಾರ್ಯಕರ್ತೆಯರಾದ ಪುμÁ್ಪ ಬಡಿಗೇರ ನಿರ್ಮಲಾ ಬಡಿಗೇರ ನಿಲವ್ವ ಹಡಪದ ಸೇರಿದಂತೆ ಅಂಗವಿಕಲರು, ಆರೋಗ್ಯ ಸಿಬ್ಬಂದಿ ಪಂಚಾಯತಿ ಸಿಬ್ಬಂದಿ ಉಪಸ್ಥಿತರಿದ್ದರು.
ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ
