26.8 C
Karnataka
Sunday, July 26, 2026
spot_img

Ooops... Error 404

Sorry, but the page you are looking for doesn't exist.

ಎಐಸಂಯೋಜನೆಯು ನ್ಯಾಯಾಂಗವ್ಯವಸ್ಥೆಯನ್ನು ಸದೃಢಗೊಳಿಸಬೇಕೇಹೊರತುಸವಾರಿಮಾಡಬಾರದು- ಸಿಜೆಐ ಸೂರ್ಯಕಾಂತ ಪ್ರತಿಪಾದನೆ

ಬೆಂಗಳೂರು, ಮಾರ್ಚ್ ೨೧ (ಕರ್ನಾಟಕ ವಾರ್ತೆ) : ನ್ಯಾಯಾಂಗ ವ್ಯವಸ್ಥೆಗೆ ಎಐ (ಕೃತಕ ಬುದ್ಧಿಮತ್ತೆ) ತಾಂತ್ರಿಕತೆಯನ್ನು ಸಂಯೋಜನೆಗೊಳಿಸುವಾಗ ಅದು ವ್ಯವಸ್ಥೆಯನ್ನು ಮತ್ತಷ್ಟು ಸದೃಢಗೊಳಿಸುವ ರೀತಿಯಲ್ಲಿ ಇರಬೇಕೇ ಹೊರತು ಅದರ ಮೇಲೆಯೇ ಸವಾರಿ ಮಾಡುವಂತಿರಬಾರದು ಎಂದು...

ಅಹೋರಾತ್ರಿ ರಂಗ ಪ್ರಯೋಗ ಸಿದ್ಧಪಡಿಸಲು ಕಲಾವಿದರಿಂದ ಅರ್ಜಿ ಸ್ವೀಕರಿಸುವ ದಿನಾಂಕ ವಿಸ್ತರಣೆ

ಬೆಂಗಳೂರು, ಮಾರ್ಚ್ 20, (ಕರ್ನಾಟಕ ವಾರ್ತೆ): 'ವಚನ ಕಲ್ಯಾಣ' ಎಂಬ ಅಹೋರಾತ್ರಿ (9 ಗಂಟೆಗಳ) ನಾಟಕವನ್ನು ಸಿದ್ಧಪಡಿಸಿ ರಾಜ್ಯಾದ್ಯಂತ ಪ್ರದರ್ಶಿಸಲು ಉದ್ದೇಶಿಸಲಾಗಿರುವ ಯೋಜನೆಯಲ್ಲಿ ಭಾಗವಹಿಸಲು ಆಸಕ್ತ ಮತ್ತು ಅನುಭವಿ ರಂಗಕಲಾವಿದರು ಹಾಗೂ ಗಾಯಕರಿಂದ ಅರ್ಜಿಗಳನ್ನು...

ಹಳೆಯ ವಿದ್ಯಾರ್ಥಿಗಳಿಗೆ ಯು.ಜಿ ಮತ್ತು ಪಿ.ಜಿ ಪರೀಕ್ಷೆ ಬರೆಯಲು ಕೊನೆಯ ಅವಕಾಶ

ಬೆಂಗಳೂರು, ಮಾರ್ಚ್ 20  (ಕರ್ನಾಟಕ ವಾರ್ತೆ) : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2001-02 ರಿಂದ 2014-15ನೇ ಶೈಕ್ಷಣಿಕ ಸಾಲುಗಳಲ್ಲಿ ವಿವಿಧ ಪದವಿ ಮತ್ತು ಸ್ನಾತಕೋತ್ತರ ಪದವಿಗಳಿಗೆ ಬಿ.ಎ., ಬಿ.ಕಾಂ., ಬಿ.ಲಿಬ್.ಐ.ಎಸ್ಸಿ., ಎಂ.ಎ., ಎಂ.ಕಾಂ.,...

ಮಾರ್ಚ್ 26ರಂದು ರಾಯಚೂರು ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸಭೆ

ಬೆಂಗಳೂರು, ಮಾರ್ಚ್ 20 (ಕರ್ನಾಟಕ ವಾರ್ತೆ) : ಮಾನವ ಹಕ್ಕುಗಳ ಸಂರಕ್ಷಣೆ ಮತ್ತು ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳಲ್ಲಿ ನೊಂದವರಿಗೆ ಸೂಕ್ತ ನ್ಯಾಯ ಒದಗಿಸುವ ನಿಟ್ಟಿನಲ್ಲಿ, 1993ರ ಮಾನವ ಹಕ್ಕುಗಳ ಸಂರಕ್ಷಣಾ ಅಧಿನಿಯಮದಡಿ ಸ್ಥಾಪಿತವಾಗಿರುವ ಕರ್ನಾಟಕ...

ಮಾಚ್ 24 ರಿಂದ ಮೂರು ದಿನಗಳ ಕಾಲ “ಜಾಗತಿಕ ಯುವ ಸಂಸತ್ತು ಕಾರ್ಯಕ್ರಮ”

ಬೆಂಗಳೂರು, ಮಾರ್ಚ್ 20  (ಕರ್ನಾಟಕ ವಾರ್ತೆ) : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ರಾಜ್ಯ ಎನ್.ಎಸ್.ಎಸ್. ಕೋಶ ಹಾಗೂ ಬೆಂಗಳೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಮಾರ್ಚ್ 24 ರಿಂದ 26ರವರೆಗೆ ಮೂರು...

ಗ್ರಾಹಕ ಸಂವಾದ ಸಭೆ

ಬೆಂಗಳೂರು, ಮಾರ್ಚ್ 20  (ಕರ್ನಾಟಕ ವಾರ್ತೆ) : ಬೆಸ್ಕಾಂನ ಎಲ್ಲಾ ಕಾರ್ಯ ಮತ್ತು ಪಾಲನಾ ಉಪವಿಭಾಗಗಳಲ್ಲಿ ಪ್ರತಿ ತಿಂಗಳ ಮೂರನೇ ಶನಿವಾರದಂದು ಮಧ್ಯಾಹ್ನ 3 ಗಂಟೆಯಿಂದ ಸಂಜೆ 5.30 ರವರೆಗೆ ವಿದ್ಯುತ್ ಸಂಬಂಧಿತ ಸಮಸ್ಯೆಗಳಿಗೆ...

ಗೆಜೆಟೆಡ್ ಪ್ರೊಬೇಷನರ್ಸ್: ವ್ಯಕ್ತಿತ್ವ ಪರೀಕ್ಷೆ ಮುಂದೂಡಿಕೆ

ಬೆಂಗಳೂರು, ಮಾರ್ಚ್ 20 (ಕರ್ನಾಟಕ ವಾರ್ತೆ) : ಕರ್ನಾಟಕ ಲೋಕಸೇವಾ ಆಯೋಗವು 2023-24ನೇ ಸಾಲಿನ ಗ್ರೂಪ್ 'ಎ' ಮತ್ತು 'ಬಿ' ವೃಂದದ ಒಟ್ಟು 384 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳಿಗೆ ಸಂಬಂಧಿಸಿದಂತೆ ನಡೆಸಲು ಉದ್ದೇಶಿಸಿದ್ದ ವ್ಯಕ್ತಿತ್ವ...

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು, ಮಾರ್ಚ್ 20 (ಕರ್ನಾಟಕ ವಾರ್ತೆ): ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದ ಕೆ.ಆರ್. ವೃತ್ತದ ಆವರಣದಲ್ಲಿ 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಎಂ.ಟೆಕ್ ಎರಡನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ 'Pedagogy' ವಿಷಯವನ್ನು ಬೋಧಿಸಲು ಅತಿಥಿ ಉಪನ್ಯಾಸಕರಿಂದ...

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles

error: Content is protected !!