ಬೆಂಗಳೂರು, ಏಪ್ರಿಲ್ 19, (ಕರ್ನಾಟಕ ವಾರ್ತೆ) :
ಖೇಲೋ ಇಂಡಿಯಾ ರಾಜ್ಯ ಉತ್ಕøಷ್ಟತಾ ಕೇಂದ್ರ ವಿದ್ಯಾನಗರ ಬೆಂಗಳೂರು ಇಲ್ಲಿನ ತರಬೇತಿ ಕೇಂದ್ರಕ್ಕೆ ಅಥ್ಲೆಟಿಕ್ಸ್ ಕ್ರೀಡೆಯಲ್ಲಿ ಪ್ರತಿಭಾನ್ವಿತರಾಗಿರುವ ಹಾಗೂ ಪ್ರತಿಭೆಗಳನ್ನು ಆಯ್ಕೆ ಮಾಡುವ ಸಲುವಾಗಿ ಶ್ರೀ...
ಬೆಂಗಳೂರು, ಏಪ್ರಿಲ್ 19, (ಕರ್ನಾಟಕ ವಾರ್ತೆ) :
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು Antimicrobial Resistance : Strategies for Prevention and Alternatives ವಿಷಯ ಕುರಿತು 2025ನೇ ಮೇ 14 ರಿಂದ...
ಬೆಂಗಳೂರು, ಡಿಸೆಂಬರ್ 31 (ಕರ್ನಾಟಕ ವಾರ್ತೆ):
ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಎಲ್ಲಾ ಪ್ರಕಟಣೆಗಳನ್ನು ಗಣರಾಜ್ಯೋತ್ಸವದ ಪ್ರಯುಕ್ತ ಜನವರಿ 2025 ರ ಮಾಹೆಯಲ್ಲಿ ಜನವರಿ 1 ರಿಂದ 31 ರವರೆಗೆ ಶೇಕಡ 50...
ಬೆಂಗಳೂರು, ಡಿಸೆಂಬರ್ 31 (ಕರ್ನಾಟಕ ವಾರ್ತೆ):
ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕದ ಜನತೆಗೆ ಹೊಸ ವರ್ಷದ ಶುಭಾಶಯಗಳನ್ನು ಕೊರಿದ್ದಾರೆ.
"ಕರ್ನಾಟಕ ಮತ್ತು ರಾಷ್ಟ್ರದ ಜನತೆಗೆ ಹೊಸ ವರ್ಷ - 2025ರ...
ಬೆಂಗಳೂರು, ಡಿಸೆಂಬರ್ 31 (ಕರ್ನಾಟಕ ವಾರ್ತೆ):
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯಿಂದ ಮಕ್ಕಳಿಗೆ ಹಾಗೂ ಆಸಕ್ತ ಪುರುಷ-ಮಹಿಳೆಯರಿಗೆ ಕೊಡವ ಆಟ್-ಪಾಟ್ ಪಡಿಪು ಶಿಬಿರ ನಡೆಸಲು ನಿರ್ಧರಿಸಿದೆ. ಇದರನ್ವಯ ಉಮ್ಮತಾಟ್, ಉರ್ಟಿಕೊಟ್ಟ್ ಆಟ್, ಬೊಳಕಾಟ್, ಕೋಲಾಟ್,...
ಬೆಂಗಳೂರು, ಡಿಸೆಂಬರ್ 31 (ಕರ್ನಾಟಕ ವಾರ್ತೆ):
ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದಲ್ಲಿ ಖುಷ್ಕಿ ಬೇಸಾಯ ಪ್ರಾಯೋಜನೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕೆಂಪಲಿಂಗನಹಳ್ಳಿಯ ಶಿವಗಂಗಾ ರೈತ ಉತ್ಪಾದಕರ ಸಂಸ್ಥೆ ನಿಯಮಿತ ಇವರ ಸಹಯೋಗದೊಂದಿಗೆ ಕೆಂಪಲಿಂಗನಹಳ್ಳಿಯಲ್ಲಿ...
ಬೆಂಗಳೂರು, ಡಿಸೆಂಬರ್ 31 (ಕರ್ನಾಟಕ ವಾರ್ತೆ):
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್), ಬೆಂಗಳೂರು ಇವರ ಸಹಭಾಗಿತ್ವದಲ್ಲಿ ಮಾನಸಿಕ ಆರೋಗ್ಯ ಮತ್ತು ನರ...