ಬೆಂಗಳೂರು, ಮಾರ್ಚ್ ೨೧ (ಕರ್ನಾಟಕ ವಾರ್ತೆ) :
ನ್ಯಾಯಾಂಗ ವ್ಯವಸ್ಥೆಗೆ ಎಐ (ಕೃತಕ ಬುದ್ಧಿಮತ್ತೆ) ತಾಂತ್ರಿಕತೆಯನ್ನು ಸಂಯೋಜನೆಗೊಳಿಸುವಾಗ ಅದು ವ್ಯವಸ್ಥೆಯನ್ನು ಮತ್ತಷ್ಟು ಸದೃಢಗೊಳಿಸುವ ರೀತಿಯಲ್ಲಿ ಇರಬೇಕೇ ಹೊರತು ಅದರ ಮೇಲೆಯೇ ಸವಾರಿ ಮಾಡುವಂತಿರಬಾರದು ಎಂದು...
ಬೆಂಗಳೂರು, ಮಾರ್ಚ್ 20, (ಕರ್ನಾಟಕ ವಾರ್ತೆ):
'ವಚನ ಕಲ್ಯಾಣ' ಎಂಬ ಅಹೋರಾತ್ರಿ (9 ಗಂಟೆಗಳ) ನಾಟಕವನ್ನು ಸಿದ್ಧಪಡಿಸಿ ರಾಜ್ಯಾದ್ಯಂತ ಪ್ರದರ್ಶಿಸಲು ಉದ್ದೇಶಿಸಲಾಗಿರುವ ಯೋಜನೆಯಲ್ಲಿ ಭಾಗವಹಿಸಲು ಆಸಕ್ತ ಮತ್ತು ಅನುಭವಿ ರಂಗಕಲಾವಿದರು ಹಾಗೂ ಗಾಯಕರಿಂದ ಅರ್ಜಿಗಳನ್ನು...
ಬೆಂಗಳೂರು, ಮಾರ್ಚ್ 20 (ಕರ್ನಾಟಕ ವಾರ್ತೆ) :
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2001-02 ರಿಂದ 2014-15ನೇ ಶೈಕ್ಷಣಿಕ ಸಾಲುಗಳಲ್ಲಿ ವಿವಿಧ ಪದವಿ ಮತ್ತು ಸ್ನಾತಕೋತ್ತರ ಪದವಿಗಳಿಗೆ ಬಿ.ಎ., ಬಿ.ಕಾಂ., ಬಿ.ಲಿಬ್.ಐ.ಎಸ್ಸಿ., ಎಂ.ಎ., ಎಂ.ಕಾಂ.,...
ಬೆಂಗಳೂರು, ಮಾರ್ಚ್ 20 (ಕರ್ನಾಟಕ ವಾರ್ತೆ) :
ಮಾನವ ಹಕ್ಕುಗಳ ಸಂರಕ್ಷಣೆ ಮತ್ತು ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳಲ್ಲಿ ನೊಂದವರಿಗೆ ಸೂಕ್ತ ನ್ಯಾಯ ಒದಗಿಸುವ ನಿಟ್ಟಿನಲ್ಲಿ, 1993ರ ಮಾನವ ಹಕ್ಕುಗಳ ಸಂರಕ್ಷಣಾ ಅಧಿನಿಯಮದಡಿ ಸ್ಥಾಪಿತವಾಗಿರುವ ಕರ್ನಾಟಕ...
ಬೆಂಗಳೂರು, ಮಾರ್ಚ್ 20 (ಕರ್ನಾಟಕ ವಾರ್ತೆ) :
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ರಾಜ್ಯ ಎನ್.ಎಸ್.ಎಸ್. ಕೋಶ ಹಾಗೂ ಬೆಂಗಳೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಮಾರ್ಚ್ 24 ರಿಂದ 26ರವರೆಗೆ ಮೂರು...
ಬೆಂಗಳೂರು, ಮಾರ್ಚ್ 20 (ಕರ್ನಾಟಕ ವಾರ್ತೆ) :
ಬೆಸ್ಕಾಂನ ಎಲ್ಲಾ ಕಾರ್ಯ ಮತ್ತು ಪಾಲನಾ ಉಪವಿಭಾಗಗಳಲ್ಲಿ ಪ್ರತಿ ತಿಂಗಳ ಮೂರನೇ ಶನಿವಾರದಂದು ಮಧ್ಯಾಹ್ನ 3 ಗಂಟೆಯಿಂದ ಸಂಜೆ 5.30 ರವರೆಗೆ ವಿದ್ಯುತ್ ಸಂಬಂಧಿತ ಸಮಸ್ಯೆಗಳಿಗೆ...
ಬೆಂಗಳೂರು, ಮಾರ್ಚ್ 20 (ಕರ್ನಾಟಕ ವಾರ್ತೆ) :
ಕರ್ನಾಟಕ ಲೋಕಸೇವಾ ಆಯೋಗವು 2023-24ನೇ ಸಾಲಿನ ಗ್ರೂಪ್ 'ಎ' ಮತ್ತು 'ಬಿ' ವೃಂದದ ಒಟ್ಟು 384 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳಿಗೆ ಸಂಬಂಧಿಸಿದಂತೆ ನಡೆಸಲು ಉದ್ದೇಶಿಸಿದ್ದ ವ್ಯಕ್ತಿತ್ವ...
ಬೆಂಗಳೂರು, ಮಾರ್ಚ್ 20 (ಕರ್ನಾಟಕ ವಾರ್ತೆ):
ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದ ಕೆ.ಆರ್. ವೃತ್ತದ ಆವರಣದಲ್ಲಿ 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಎಂ.ಟೆಕ್ ಎರಡನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ 'Pedagogy' ವಿಷಯವನ್ನು ಬೋಧಿಸಲು ಅತಿಥಿ ಉಪನ್ಯಾಸಕರಿಂದ...